JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Saturday, October 14, 2023

The state government has ordered to increase compensation for accidental death of sheep, goats, cows and buffaloes

  Jnyanabhandar       Saturday, October 14, 2023
The state government has ordered to increase compensation for accidental death of sheep, goats, cows and buffaloes

2023-24ನೇ ಸಾಲಿನಲ್ಲಿ ಅನುಗ್ರಹ ಯೋಜನೆಯಡಿ ಆಕಸ್ಮಿಕ ಮರಣ ಹೊಂದಿದ ಆಡು ಮತ್ತು ಕುರಿಗಳಿಗೆ ಪ್ರತಿಯೊಂದಕ್ಕೆ ಗರಿಷ್ಟ ರೂ.5,000/-ದಂತೆ ಹಾಗೂ ದನ ಮತ್ತು ಎಮ್ಮೆಗಳಿಗೆ ಗರಿಷ್ಟ ರೂ.10,000/-ದಂತೆ ಪರಿಹಾರವನ್ನು ಕರ್ನಾಟಕ ಸರ್ಕಾರ ಘೋಷಿಸಿದೆ.


ಉಲ್ಲೇಖದ ಸರ್ಕಾರದ ಆದೇಶದ ಪ್ರತಿಗಳನ್ನು ಅಗತ್ಯ ಕ್ರಮಕ್ಕಾಗಿ ಈ ಪತ್ರದೊಂದಿಗೆ ಲಗತ್ತಿಸಿದೆ.
ಪರಿಹಾರಧನದ ಕ್ರೈಮ್‌ಗಳಿಗೆ ಸಂಬಂಧಿಸಿದಂತೆ ಈ ಕೆಳಕಂಡ ಅಂಶಗಳನ್ನು ಕೂಲಂಕುಷವಾಗಿ ಪರಿಶೀಲಿಸಿ
ಸಲ್ಲಿಸುವುದು.

1) ಮರಣಿಸಿದ ಕುರಿ/ಮೇಕೆಗಳ ಶವ ಪರೀಕ್ಷೆಗೆ ಮೊದಲು ಮತ್ತು ಶವಪರೀಕ್ಷೆ ನಂತರದ ಭಾವಚಿತ್ರಗಳಲ್ಲಿ ಫಲಾನುಭವಿ ಮತ್ತು ಶವ ಪರೀಕ್ಷೆ ನಡೆಸಿದ ಪಶುವೈದ್ಯರು ಇರುವ ಜಿ.ಪಿ.ಆರ್.ಎಸ್ ಭಾವಚಿತ್ರಗಳನ್ನು ತೆಗೆದು ಶವ ಪರೀಕ್ಷೆ ನಡೆಸಿದ ಪಶುವೈದ್ಯರು ಧೃಢೀಕರಿಸುವುದು.

2) ಮರಣಿಸಿದ ಕುರಿ/ಮೇಕೆಗಳ ಭಾವಚಿತ್ರಗಳನ್ನು ಸಂಬಂಧಪಟ್ಟ ಪಶುವೈದ್ಯರು, ಸಹಾಯಕ ನಿರ್ದೇಶಕರು ಪರಿಶೀಲಿಸಿ ಸಲ್ಲಿಸುವುದು ಹಾಗೂ ಮರಣಿಸಿದ ಕುರಿ/ಮೇಕೆಗಳ ಭಾವಚಿತ್ರಗಳಿಗೆ ಸಂಬಂಧಿಸಿದಂತೆ ಶವ ಪರೀಕ್ಷೆ ನಡೆಸಿದ ಪಶುವೈದ್ಯರೇ ವೈಯಕ್ತಿಕ ಜವಾಬ್ದಾರರಾಗಿರುತ್ತಾರೆ.

3) ಮರಣೋತ್ತರ ವರದಿಯಲ್ಲಿ ಫಲಾನುಭವಿಯ ಪೂರ್ಣ ವಿಳಾಸ, ಕುರಿ/ಮೇಕೆಗಳು ಮರಣಿಸಿದ ದಿನಾಂಕ, ಶವ ಪರೀಕ್ಷೆ ದಿನಾಂಕ, ಕುರಿ/ಮೇಕೆ ವಯಸ್ಸು, ಪರಿಹಾರ ವ್ಯಾಪ್ತಿಗೆ ಒಳಪಡುವ ಪ್ರಕರಣಗಳಲ್ಲಿ ಮರಣಿಸಿದ್ದಕ್ಕೆ ಸೂಕ್ತ ಕಾರಣಗಳನ್ನು ಸ್ಪಷ್ಟವಾಗಿ ನಮೂದಿಸುವುದು.

4) ಮರಣೋತ್ತರ ವರದಿ, ಫೋಟೋಗಳು, ಫಲಾನುಭವಿ ಅರ್ಜಿ, ಆಧಾರ್ ಲಿಂಕ್‌ಡ್ ಬ್ಯಾಂಕ್ ಖಾತೆ ಮತ್ತು ಮುಂಗಡ ಹಣ ಸಂದಾಯ ರಶೀದಿಯಲ್ಲಿ ಫಲಾನುಭವಿಗಳ ಸಹಿ, ಪೂರ್ಣ ವಿಳಾಸ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ತಪ್ಪದೇ ವೋಚರ್‌ಗಳನ್ನು ದೃಢೀಕರಿಸಿ ನಿಗಮದ ಜಿಲ್ಲಾ ಅನುಷ್ಠಾನಾಧಿಕಾರಿಗಳಿಗೆ ಸಲ್ಲಿಸುವುದು.

5) ತಾಲ್ಲೂಕು ಪರಿಶೀಲನಾ ಸಮಿತಿ ವರದಿಯನ್ನು ಪ್ರತಿ ತಿಂಗಳಿಗೆ ಒಂದರಂತೆ ಪ.ಜಾ/ ಪ.ಪಂ/ಸಾಮಾನ್ಯ ವರ್ಗಾವಾರು ಪ್ರತ್ಯೇಕವಾಗಿ ತಯಾರಿಸಿ ಸಲ್ಲಿಸುವುದು
ತಾಲ್ಲೂಕು ಸಹಾಯಕ ನಿರ್ದೇಶಕರು | ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ) ಇವರು ಬೇರೆ ಜಿಲ್ಲೆಗಳಿಂದ ವಲಸೆ ಬಂದು ಮರಣಿಸಿದ ಕುರಿ/ಮೇಕೆಗಳಿಗೆ ಪ್ರತ್ಯೇಕ ತಾಲ್ಲೂಕು ಸಮಿತಿ ವರದಿ ತಯಾರಿಸಿ ದಾಖಲಾತಿಗಳನ್ನು ಜಿಲ್ಲಾ ಉಪನಿರ್ದೇಶಕರು (ಆಡಳಿತ), ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಇವರ ಮೂಲಕ ನಿಗಮದ ಜಿಲ್ಲಾ ಅನುಷ್ಠಾನಾಧಿಕಾರಿಗಳಿಗೆ ಸಲ್ಲಿಸುವುದು.ನಿಗಮದ ಜಿಲ್ಲಾ ಅನುಷ್ಠಾನಾಧಿಕಾರಿಗಳು ಬೇರೆ ಜಿಲ್ಲೆಗಳಿಂದ ವಲಸೆ ಬಂದು ಮರಣಿಸಿದ ಕುರಿ/ಮೇಕೆಗಳ ಪರಿಹಾರಧನದ ದಾಖಲಾತಿಗಳನ್ನು ಪರಿಶೀಲಿಸಿದ ನಂತರ ಫಲಾನುಭವಿಗಳ ಮೂಲ ಜಿಲ್ಲೆಗಳ ನಿಗಮದ ಜಿಲ್ಲಾ ಅನುಷ್ಟಾನಾಧಿಕಾರಿಗಳಿಗೆ ಸಲ್ಲಿಸಿ ಧೃಢೀಕರಣ ಪಡೆಯುವುದು.

6) ನಿಗಮದ ಜಿಲ್ಲಾ ಅನುಷ್ಠಾನಾಧಿಕಾರಿಗಳು ಪರಿಹಾರಧನದ ಅರ್ಜಿಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಪರಿಹಾರ Hinglin ವ್ಯಾಪ್ತಿಗೆ ಬರುವ ಪ್ರಕರಣಗಳಿಗೆ ಮಾತ್ರ ಬಿಲ್ಲುಗಳನ್ನು ತಯಾರಿಸಿ, ಪರಿಹಾರಧನದ ಲೆಕ್ಕ ಶೀರ್ಷಿಕೆ:2403-00-104- 0-12(101-ಸಾಮಾನ್ಯ) 422-ಪರಿಶಿಷ್ಟ ಜಾತಿ, 423-ಪರಿಶಿಷ್ಟ ಪಂಗಡವಾರು ಸಂಬಂಧಪಟ್ಟ ದಾಖಲಾತಿಗಳೊಂದಿಗೆ ನಿಗಮದ ಕೇಂದ್ರ ಕಛೇರಿಗೆ ಸಲ್ಲಿಸುವುದು.
The state government has ordered to increase compensation for accidental death of sheep, goats, cows and buffaloes

2023-24ನೇ ಸಾಲಿನಲ್ಲಿ ಅನುಗ್ರಹ ಯೋಜನೆಯಡಿ ಆಕಸ್ಮಿಕ ಮರಣ ಹೊಂದಿದ ಆಡು ಮತ್ತು ಕುರಿಗಳಿಗೆ ಪ್ರತಿಯೊಂದಕ್ಕೆ ಗರಿಷ್ಟ ರೂ.5,000/-ದಂತೆ ಹಾಗೂ ದನ ಮತ್ತು ಎಮ್ಮೆಗಳಿಗೆ ಗರಿಷ್ಟ ರೂ.10,000/-ದಂತೆ ಪರಿಹಾರವನ್ನು ಕರ್ನಾಟಕ ಸರ್ಕಾರ ಘೋಷಿಸಿದೆ.

ಉಲ್ಲೇಖದ ಸರ್ಕಾರದ ಆದೇಶದ ಪ್ರತಿಗಳನ್ನು ಅಗತ್ಯ ಕ್ರಮಕ್ಕಾಗಿ ಈ ಪತ್ರದೊಂದಿಗೆ ಲಗತ್ತಿಸಿದೆ.
ಪರಿಹಾರಧನದ ಕ್ರೈಮ್‌ಗಳಿಗೆ ಸಂಬಂಧಿಸಿದಂತೆ ಈ ಕೆಳಕಂಡ ಅಂಶಗಳನ್ನು ಕೂಲಂಕುಷವಾಗಿ ಪರಿಶೀಲಿಸಿ
ಸಲ್ಲಿಸುವುದು.

1) ಮರಣಿಸಿದ ಕುರಿ/ಮೇಕೆಗಳ ಶವ ಪರೀಕ್ಷೆಗೆ ಮೊದಲು ಮತ್ತು ಶವಪರೀಕ್ಷೆ ನಂತರದ ಭಾವಚಿತ್ರಗಳಲ್ಲಿ ಫಲಾನುಭವಿ ಮತ್ತು ಶವ ಪರೀಕ್ಷೆ ನಡೆಸಿದ ಪಶುವೈದ್ಯರು ಇರುವ ಜಿ.ಪಿ.ಆರ್.ಎಸ್ ಭಾವಚಿತ್ರಗಳನ್ನು ತೆಗೆದು ಶವ ಪರೀಕ್ಷೆ ನಡೆಸಿದ ಪಶುವೈದ್ಯರು ಧೃಢೀಕರಿಸುವುದು.

2) ಮರಣಿಸಿದ ಕುರಿ/ಮೇಕೆಗಳ ಭಾವಚಿತ್ರಗಳನ್ನು ಸಂಬಂಧಪಟ್ಟ ಪಶುವೈದ್ಯರು, ಸಹಾಯಕ ನಿರ್ದೇಶಕರು ಪರಿಶೀಲಿಸಿ ಸಲ್ಲಿಸುವುದು ಹಾಗೂ ಮರಣಿಸಿದ ಕುರಿ/ಮೇಕೆಗಳ ಭಾವಚಿತ್ರಗಳಿಗೆ ಸಂಬಂಧಿಸಿದಂತೆ ಶವ ಪರೀಕ್ಷೆ ನಡೆಸಿದ ಪಶುವೈದ್ಯರೇ ವೈಯಕ್ತಿಕ ಜವಾಬ್ದಾರರಾಗಿರುತ್ತಾರೆ.

3) ಮರಣೋತ್ತರ ವರದಿಯಲ್ಲಿ ಫಲಾನುಭವಿಯ ಪೂರ್ಣ ವಿಳಾಸ, ಕುರಿ/ಮೇಕೆಗಳು ಮರಣಿಸಿದ ದಿನಾಂಕ, ಶವ ಪರೀಕ್ಷೆ ದಿನಾಂಕ, ಕುರಿ/ಮೇಕೆ ವಯಸ್ಸು, ಪರಿಹಾರ ವ್ಯಾಪ್ತಿಗೆ ಒಳಪಡುವ ಪ್ರಕರಣಗಳಲ್ಲಿ ಮರಣಿಸಿದ್ದಕ್ಕೆ ಸೂಕ್ತ ಕಾರಣಗಳನ್ನು ಸ್ಪಷ್ಟವಾಗಿ ನಮೂದಿಸುವುದು.

4) ಮರಣೋತ್ತರ ವರದಿ, ಫೋಟೋಗಳು, ಫಲಾನುಭವಿ ಅರ್ಜಿ, ಆಧಾರ್ ಲಿಂಕ್‌ಡ್ ಬ್ಯಾಂಕ್ ಖಾತೆ ಮತ್ತು ಮುಂಗಡ ಹಣ ಸಂದಾಯ ರಶೀದಿಯಲ್ಲಿ ಫಲಾನುಭವಿಗಳ ಸಹಿ, ಪೂರ್ಣ ವಿಳಾಸ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ತಪ್ಪದೇ ವೋಚರ್‌ಗಳನ್ನು ದೃಢೀಕರಿಸಿ ನಿಗಮದ ಜಿಲ್ಲಾ ಅನುಷ್ಠಾನಾಧಿಕಾರಿಗಳಿಗೆ ಸಲ್ಲಿಸುವುದು.

5) ತಾಲ್ಲೂಕು ಪರಿಶೀಲನಾ ಸಮಿತಿ ವರದಿಯನ್ನು ಪ್ರತಿ ತಿಂಗಳಿಗೆ ಒಂದರಂತೆ ಪ.ಜಾ/ ಪ.ಪಂ/ಸಾಮಾನ್ಯ ವರ್ಗಾವಾರು ಪ್ರತ್ಯೇಕವಾಗಿ ತಯಾರಿಸಿ ಸಲ್ಲಿಸುವುದು
ತಾಲ್ಲೂಕು ಸಹಾಯಕ ನಿರ್ದೇಶಕರು | ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ) ಇವರು ಬೇರೆ ಜಿಲ್ಲೆಗಳಿಂದ ವಲಸೆ ಬಂದು ಮರಣಿಸಿದ ಕುರಿ/ಮೇಕೆಗಳಿಗೆ ಪ್ರತ್ಯೇಕ ತಾಲ್ಲೂಕು ಸಮಿತಿ ವರದಿ ತಯಾರಿಸಿ ದಾಖಲಾತಿಗಳನ್ನು ಜಿಲ್ಲಾ ಉಪನಿರ್ದೇಶಕರು (ಆಡಳಿತ), ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಇವರ ಮೂಲಕ ನಿಗಮದ ಜಿಲ್ಲಾ ಅನುಷ್ಠಾನಾಧಿಕಾರಿಗಳಿಗೆ ಸಲ್ಲಿಸುವುದು.ನಿಗಮದ ಜಿಲ್ಲಾ ಅನುಷ್ಠಾನಾಧಿಕಾರಿಗಳು ಬೇರೆ ಜಿಲ್ಲೆಗಳಿಂದ ವಲಸೆ ಬಂದು ಮರಣಿಸಿದ ಕುರಿ/ಮೇಕೆಗಳ ಪರಿಹಾರಧನದ ದಾಖಲಾತಿಗಳನ್ನು ಪರಿಶೀಲಿಸಿದ ನಂತರ ಫಲಾನುಭವಿಗಳ ಮೂಲ ಜಿಲ್ಲೆಗಳ ನಿಗಮದ ಜಿಲ್ಲಾ ಅನುಷ್ಟಾನಾಧಿಕಾರಿಗಳಿಗೆ ಸಲ್ಲಿಸಿ ಧೃಢೀಕರಣ ಪಡೆಯುವುದು.

6) ನಿಗಮದ ಜಿಲ್ಲಾ ಅನುಷ್ಠಾನಾಧಿಕಾರಿಗಳು ಪರಿಹಾರಧನದ ಅರ್ಜಿಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಪರಿಹಾರ Hinglin ವ್ಯಾಪ್ತಿಗೆ ಬರುವ ಪ್ರಕರಣಗಳಿಗೆ ಮಾತ್ರ ಬಿಲ್ಲುಗಳನ್ನು ತಯಾರಿಸಿ, ಪರಿಹಾರಧನದ ಲೆಕ್ಕ ಶೀರ್ಷಿಕೆ:2403-00-104- 0-12(101-ಸಾಮಾನ್ಯ) 422-ಪರಿಶಿಷ್ಟ ಜಾತಿ, 423-ಪರಿಶಿಷ್ಟ ಪಂಗಡವಾರು ಸಂಬಂಧಪಟ್ಟ ದಾಖಲಾತಿಗಳೊಂದಿಗೆ ನಿಗಮದ ಕೇಂದ್ರ ಕಛೇರಿಗೆ ಸಲ್ಲಿಸುವುದು
logoblog

Thanks for reading The state government has ordered to increase compensation for accidental death of sheep, goats, cows and buffaloes

Previous
« Prev Post

No comments:

Post a Comment

If You Have any Doubts, let me Comment Here