JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Tuesday, February 13, 2024

Indian History Key Points

  Jnyanabhandar       Tuesday, February 13, 2024
🌺 🌼!!ಇತಿಹಾಸ!! 🌼🌺
•1453 – ಅಟೋಮನ್ ಟರ್ಕರಿಂದ ಕಾನಸ್ಟಾಂಟಿನೋಪಲ್ವಶ
•1498 – ವಾಸ್ಕೋಡಿಗಾಮ ಭಾರತದ ಕಲ್ಲಿಕೋಟೆಗೆ ಆಗಮನ
•1757 – ಪ್ಲಾಸಿ ಕದನ (ಬಂಗಾಳದ ನವಾಬ ಸಿರಾಜುದ್ದೌಲ್ ಹಾಗೂ ಬ್ರಿಟೀಷರ ನಡುವೆ)
•1764 – ಬಕ್ಸಾರ್ ಕದನ ( ಷಾ ಅಲಂ, ಷೂಜ ಉದ್ದೌಲ್, ಮೀರ್ ಕಾಸಿಮರ ತ್ರಿಮೈತ್ರಿಕೂಟ ಹಾಗೂ ಬ್ರಿಟೀಷರ ನಡುವೆ)
•1765 – ರಾಬರ್ಟ್ ಕ್ಲೈವ್ ನಿಂದ ದ್ವಿಮುಖ ಸರ್ಕಾರ ಜಾರಿಗೆ.
•1784 – ಮಂಗಳೂರು ಶಾಂತಿ ಒಪ್ಪಂದ ( ಟಿಪ್ಪು ಮತ್ತ ಬ್ರಿಟೀಷರ ನಡುವೆ)
•1792 – ಶ್ರೀರಂಗಪಟ್ಟಣ ಒಪ್ಪಂದ ( ಟಿಪ್ಪು ಮತ್ತ ಬ್ರಿಟೀಷರ ನಡುವೆ)
•1799 – 4ನೇ ಆಂಗ್ಲೋ ಮೈಸೂರು ಯುದ್ಧ,( ಟಿಪ್ಪು ಮರಣ )
•1773 – ರೆಗ್ಯುಲೆಟಿಂಗ್ ಶಾಸನ ( ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯ ಸ್ಥಾಪನೆ )
•1784 – ಪಿಟ್ಸ್ ಇಂಡಿಯಾ ಶಾಸನ
•1861 – ಭಾರತದ ಕೌನ್ಸಿಲ್ ಕಾಯ್ದೆ ( ಕಾರ್ಯಕಾರಿ ಸಮಿತಿಯಲ್ಲಿ ಭಾರತೀಯರ ನಾಮಕರಣಕ್ಕೆ ಅವಕಾಶ )
•1909 – ಮಿಂಟೋ-ಮಾರ್ಲೆ ಸುಧಾರಣೆಗಳು (ಮತೀಯ ಆಧಾರದ ಮೇಲೆ ಪ್ರತ್ಯೇಕ ಚುನಾವಣಾ ಕ್ಷೇತ್ರಗಳ ಆರಂಭ )
•1919 – ಮಾಂಟೆಗ್ಯೂ-ಚೆಮ್ಸಫರ್ಡ್ ಸುಧಾರಣೆ (ಕೇಂದ್ರದಲ್ಲಿ 2 ಸದನಗಳ ಶಾಸನಸಭೆ ರಚನೆ )
ಇತಿಹಾಸ
•1453 – ಅಟೋಮನ್ ಟರ್ಕರಿಂದ ಕಾನಸ್ಟಾಂಟಿನೋಪಲ್ವಶ
•1498 – ವಾಸ್ಕೋಡಿಗಾಮ ಭಾರತದ ಕಲ್ಲಿಕೋಟೆಗೆ ಆಗಮನ
•1757 – ಪ್ಲಾಸಿ ಕದನ (ಬಂಗಾಳದ ನವಾಬ ಸಿರಾಜುದ್ದೌಲ್ ಹಾಗೂ ಬ್ರಿಟೀಷರ ನಡುವೆ)
•1764 – ಬಕ್ಸಾರ್ ಕದನ ( ಷಾ ಅಲಂ, ಷೂಜ ಉದ್ದೌಲ್, ಮೀರ್ ಕಾಸಿಮರ ತ್ರಿಮೈತ್ರಿಕೂಟ ಹಾಗೂ ಬ್ರಿಟೀಷರ ನಡುವೆ)
•1765 – ರಾಬರ್ಟ್ ಕ್ಲೈವ್ ನಿಂದ ದ್ವಿಮುಖ ಸರ್ಕಾರ ಜಾರಿಗೆ.
•1784 – ಮಂಗಳೂರು ಶಾಂತಿ ಒಪ್ಪಂದ ( ಟಿಪ್ಪು ಮತ್ತ ಬ್ರಿಟೀಷರ ನಡುವೆ)
•1792 – ಶ್ರೀರಂಗಪಟ್ಟಣ ಒಪ್ಪಂದ ( ಟಿಪ್ಪು ಮತ್ತ ಬ್ರಿಟೀಷರ ನಡುವೆ)
•1799 – 4ನೇ ಆಂಗ್ಲೋ ಮೈಸೂರು ಯುದ್ಧ,( ಟಿಪ್ಪು ಮರಣ )
•1773 – ರೆಗ್ಯುಲೆಟಿಂಗ್ ಶಾಸನ ( ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯ ಸ್ಥಾಪನೆ )
•1784 – ಪಿಟ್ಸ್ ಇಂಡಿಯಾ ಶಾಸನ
•1861 – ಭಾರತದ ಕೌನ್ಸಿಲ್ ಕಾಯ್ದೆ ( ಕಾರ್ಯಕಾರಿ ಸಮಿತಿಯಲ್ಲಿ ಭಾರತೀಯರ ನಾಮಕರಣಕ್ಕೆ ಅವಕಾಶ )
•1909 – ಮಿಂಟೋ-ಮಾರ್ಲೆ ಸುಧಾರಣೆಗಳು (ಮತೀಯ ಆಧಾರದ ಮೇಲೆ ಪ್ರತ್ಯೇಕ ಚುನಾವಣಾ ಕ್ಷೇತ್ರಗಳ ಆರಂಭ )
•1919 – ಮಾಂಟೆಗ್ಯೂ-ಚೆಮ್ಸಫರ್ಡ್ ಸುಧಾರಣೆ (ಕೇಂದ್ರದಲ್ಲಿ 2 ಸದನಗಳ ಶಾಸನಸಭೆ ರಚನೆ )
•1935 – ಅಖಿಲ ಭಾರತೀಯ ಸಂಯುಕ್ತ ವ್ಯವಸ್ಥೆಗೆ ಅವಕಕಾಶ
•1916 – ಹೋಂರೂಲ್ ಚಳುವಳಿ ಆರಂಭ ( ಆನಿ ಬೆಸೆಂಟರಿಂದ )
•1857 – ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
•1858 – ಬ್ರಿಟನ್ ರಾಣಿಯ ಘೋಷಣೆ
•1853 – ಭಾರತದಲ್ಲಿ ಪ್ರಥಮ ರೈಲು ಸಂಚಾರ ಆರಂಭ ( ಮುಂಬೈ-ಠಾಣಾ ನಡುವೆ )
•1780 – ಭಾರತದ ಮೊದಲ ಪತ್ರಿಕೆ “ದಿ ಬೆಂಗಾಲ್ ಗೆಜೆಟ್” ಆರಂಭ
•1878 – ದೇಶೀಯ ಪತ್ರಿಕೆಗಳ ನಿಯಂತ್ರಣ ಕಾಯ್ದೆ ಜಾರಿಗೆ
•1855 – ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸ್ಥಾಪನೆ ( ಎ ಓ ಹ್ಯೂಮ್ ರಿಂದ )
•1905 – ಬಂಗಾಳ ವಿಭಜನೆ
•1906 – ಮುಸ್ಲಿಂ ಲೀಗ್ ಸ್ಥಾಪನೆ
•1920-1947 – ಗಾಂಧೀಯುಗ
•1920 - ಅಸಹಕಾರ ಚಳುವಳಿ
•1924 – ಬೆಳಗಾವಿ ಕಾಂಗ್ರೆಸ್ ಅಧಿವೇಶನ ( ಗಾಂಧೀಜಿ ಅಧ್ಯಕ್ಷರಾಗಿದ್ದ ಏಕೈಕ ಕಾಂಗ್ರೆಸ್ ಅಧಿವೇಶನ )
•1929 – ಲಾಹೋರ್ ಕಾಂಗ್ರೆಸ್ ಅಧಿವೇಶನ ( “ಸಂಪೂರ್ಣ ಸ್ವರಾಜ್ಯ ನಮ್ಮ ಗುರಿ” ಎಂದು ಘೋಷಣೆ )
•1930 – ಕಾನೂನು ಭಂಗ ಚಳುವಳಿ ( ದಂಡಿ ಸತ್ಯಾಗ್ರಹ )
•1930 ಮೊದಲ ದುಂಡು ಮೇಜಿನ ಅಧಿವೇಶನ
•1931 – ಎರಡನೆಯ ದುಂಡು ಮೇಜಿನ ಅಧಿವೇಶನ
•1932 – ಮೂರನೆಯ ದುಂಡು ಮೇಜಿನ ಅಧಿವೇಶನ
•1942 ಕ್ವಿಟ್ ಇಂಡಿಯಾ ಚಳುವಳಿ
•1947 – ಭಾರತ ಸ್ವಾತಂತ್ರ ಕಾಯ್ದೆ ( ಭಾರತಕ್ಕೆ ಸ್ವಾತಂತ್ರ )
•1948 - ಗಾಂಧೀಜಿ ಹತ್ಯೆ ( ಜನವರಿ 30 – ನಾಥೋರಾಮ್ ಗೂಡ್ಸೆಯಿಂದ )
•1950 – ಜನವರಿ 26- ಭಾರತ ಸಂವಿಧಾನ ಜಾರಿಗೆ
•1953 – ರಾಜ್ಯ ಪುನರ್ವಿಂಗಡನಾ ಆಯೋಗ ಸ್ಥಾಪನೆ ( ಅಧ್ಯಕ್ಷ : ಫಜಲ್ ಅಲಿ )
•1956 ನವೆಂಬರ್ 1 – ಮೈಸೂರು ರಾಜ್ಯ ಅಸ್ತಿತ್ವ
•1973 ನವೆಂಬರ್ 1 - ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ
•1914-18 – ಮೊದಲ ಮಹಾಯುದ್ಧ
•1917 – ರಷ್ಯಾ ಕ್ರಾಂತಿ
•1939-45 – ಎರಡನೆಯ ಮಹಾಯುದ್ಧ
ರಾಜ್ಯಶಾಸ್ತ್ರ
•1956 – ಭಾಷಾವಾರು ಪ್ರಾಂತ್ಯಗಳ (ರಾಜ್ಯ) ರಚನೆ
•2001 – ಸರ್ವ ಶಿಕ್ಷಣ ಅಭಿಯಾನ ಆರಂಭ ( 6 ರಿಂದ 14 ವರ್ಷದ ಮಕ್ಕಳಿಗೆ ಶಿಕ್ಷಣ ಒದಗಿಸಲು )
•1988 – ರಾಷ್ಟ್ರೀಯ ಸಾಕ್ಷರತಾ ಮಿಷನ್ ಸ್ಥಾಪನೆ
•2009 – ಶಿಕ್ಷಣ ಹಕ್ಕು ಕಾಯ್ದೆ ಜಾರಿಗೆ
•1986 – ಲೋಕಾಯುಕ್ತ ಅದಿನಿಯಮ ಜಾರಿಗೆ
•1954 – ಪಂಚಶೀಲ ತತ್ವಗಳಿಗೆ ಸಹಿ ( ನೆಹರು ಮತ್ತು ಚೌ ಎನ್ ಲಾಯ್ )
•1948.ಡಿಸೆಂಬರ್ 10 – ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಘೋಷಣೆ
•1945.ಅಕ್ಟೋಬರ್ 24 – ವಿಶ್ವಸಂಸ್ಥೆ ಸ್ಥಾಪನೆ
•1945 – ಆಹಾರ ಮತ್ತು ಕೃಷಿ ಸಂಸ್ಥೆ ಸ್ಥಾಪನೆ
•1948 – ವಿಶ್ವ ಆರೋಗ್ಯ ಸಂಸ್ಥೆ ಸ್ಥಾಪನೆ
•1946 – ಯುನೆಸ್ಕೋ ಸ್ಥಾಪನೆ
•1946 – ಯುನಿಸೆಫ್ ಸ್ಥಾಪನೆ
•1947 – ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆ ಸ್ಥಾಪನೆ
•1992 – ಯೂರೋಪಿಯನ್ ಯೂನಿಯನ್ ಸ್ಥಾಪನೆ
•1967 ಆಸಿಯನ್ ಸ್ಥಾಪನೆ
•1963 ಆಫ್ರಿಕನ್ ಒಕ್ಕೂಟ ಸ್ಥಾಪನೆ.
ಸಮಾಜಶಾಸ್ತ್ರ
•1955 – ಅಸ್ಪೃಶ್ಯತಾ ಅಪರಾಧಗಳ ಕಾಯ್ದೆ ಜಾರಿಗೆ
•1976 ನಾಗರಿಕ ಹಕ್ಕುಗಳ ಸಂರಕ್ಷಣಾ ಕಾಯ್ದೆ ಜಾರಿಗೆ
•1989 (ಕಾಯ್ದೆ) - ಅಸ್ಪೃಶ್ಯತೆಯ ನಿರ್ಮೂಲನೆ ಜವಾಬ್ದಾರಿಯನ್ನು ರಾಜ್ಯ ಸರ್ಕಾರಗಳಿಗೆ ವಹಿಸಿದೆ
•1986 – ಬಾಲಕಾರ್ಮಿಕ ನಿಷೇಧ ಮತ್ತು ನಿಯಣತ್ರಣ ಕಾಯ್ದೆ ಜಾರಿಗೆ ( 20000 ರೂ ದಂಡ )
•1988 – ರಾಷ್ಟ್ಟೀಯ ಬಾಲಕಾರ್ಮಿಕ ಯೋಜನೆ ಜಾರಿಗೆ
•2006 – ಬಾಲಶ್ರಮ ನಿರ್ಮೂಲನ ಮತ್ತು ಪುನರ್ವಸತೀಕರಣ ಕಾಯ್ದೆ ಜಾರಿಗೆ
•1961 – ವರದಕ್ಷಿಣೆ ನಿಷೇದ ಕಾಯ್ದೆ ( 1986 ರಲ್ಲಿ ತಿದ್ದುಪಡಿ )
logoblog

Thanks for reading Indian History Key Points

Previous
« Prev Post

No comments:

Post a Comment

If You Have any Doubts, let me Comment Here