JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Thursday, January 23, 2025

appointment of Honorable Ministers to hoist the flag at the district headquarters on the Republic Day celebrations

  Jnyanabhandar       Thursday, January 23, 2025
Regarding the appointment of Honorable Ministers to hoist the flag at the district headquarters on the Republic Day celebrations on 26th January, 2025.

26ನೇ ಜನವರಿ, 2025ರ ಗಣರಾಜ್ಯೋತ್ಸವ ದಿನಾಚರಣೆಯಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಮಾನ್ಯ ಸಚಿವರುಗಳನ್ನು ನೇಮಕ ಮಾಡುವ ಬಗ್ಗೆ

ಜನವರಿ 26 ರ ಗಣರಾಜ್ಯೋತ್ಸವ ದಿನಾಚರಣೆಯಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರುಗಳನ್ನು ನೇಮಕ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತುಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ, ಪೊಲೀಸ್ ಆಯುಕ್ತರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರ ಬರೆದಿರುವಂತ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲಿರುವಂತ ಸಚಿವರ ಪಟ್ಟಿಯನ್ನು ಪ್ರಕಟಿಸಿದ್ದಾರೆ.

ಗಣರಾಜ್ಯೋತ್ಸವದಂದು ಯಾವ ಸಚಿವರು ಯಾವ ಜಿಲ್ಲೆಯಲ್ಲಿ ಧ್ವಜಾರೋಹಣ.?

* ಗೃಹ ಸಚಿವ ಡಾ.ಜಿ ಪರಮೇಶ್ವರ್ - ತುಮಕೂರು

* ಕಾನೂನು ಸಚಿವ ಹೆಚ್.ಕೆ ಪಾಟೀಲ್ - ಗದಗ

* ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ - ಬೆಂಗಳೂರು ಗ್ರಾಮಾಂತರ

* ಸಾರಿಗೆ ಸಚಿವ ರಾಮಲಿಂಗಾರೆಡ್ಡಿ - ರಾಮನಗರ

* ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ - ವಿಜಯಪುರ

* ಇಂಧನ ಸಚಿವ ಕೆ.ಜೆ ಜಾರ್ಜ್ - ಚಿಕ್ಕಮಗಳಊರು

* ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ - ದಕ್ಷಿಣ ಕನ್ನಡ

* ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ ಮಹದೇವಪ್ಪ - ಮೈಸೂರು

* ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ - ಬೆಳಗಾವಿ

* ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ - ಕಲಬುರ್ಗಿ

* ಜವಳಿ ಸಚಿವ ಶಿವಾನಂದ ಪಾಟೀಲ್ - ಹಾವೇರಿ
* ವಸತಿ ಸಚಿವ ಜಮೀರ್ ಅಹ್ಮದ್ - ವಿಜಯನಗರ

* ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪುರ - ಯಾದಗಿರಿ

* ಅರಣ್ಯ ಸಚಿವ ಈಶ್ವರ್ ಖಂಡ್ರೆ - ಬೀದರ್

* ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ - ಮಂಡ್ಯ

* ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್ ಎಸ್ ಮಲ್ಲಿಕಾರ್ಜುನ - ದಾವಣಗೆರೆ

* ಕಾರ್ಮಿಕ ಸಚಿವ ಸಂತೋಷ್ ಲಾಡ್ - ಧಾರವಾಡ

* ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ - ರಾಯಚೂರು

* ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ - ಬಾಗಲಕೋಟೆ

* ಪಶು ಸಂಗೋಪನ ಸಚಿವ ಕೆ.ವೆಂಕಟೇಶ್ - ಚಾಮರಾಜನಗರ

* ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಡರಗಿ - ಕೊಪ್ಪಳ

* ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ - ಚಿತ್ರದುರ್ಗ

* ಕಂದಾಯ ಸಚಿವ ಕೃಷ್ಣಭೈರೇಗೌಡ - ಉಡುಪಿ

* ಸಹಕಾರ ಸಚಿವ ಕೆ ಎನ್ ರಾಜಣ್ಣ - ಹಾಸನ

* ನಗರಾಭಿವೃದ್ಧಿ ಸಚಿವ ಬಿಎಸ್ ಬೈರತಿ ಸುರೇಶ್ - ಕೋಲಾರ

* ಪೌರಾಡಳಿತ ಸಚಿವ ರಹೀಂ ಖಾನ್ - ಬಳ್ಳಾರಿ

* ಮೀನುಗಾರಿಕಾ ಸಚಿವ ಮಂಕಾಳ ವೈದ್ಯ - ಉತ್ತರ ಕನ್ನಡ

* ಶಿಕ್ಷಣ ಸಚಿವ ಮಧು ಬಂಗಾರಪ್ಪ - ಶಿವಮೊಗ್ಗ

* ಉನ್ನತ ಶಿಕ್ಷಣ ಸಚಿವ ಡಾ.ಎಂ ಸಿ ಸುಧಾಕರ್ - ಚಿಕ್ಕಬಳ್ಳಾಪುರ

* ಸಣ್ಣ ನೀರಾವರಿ ಸಚಿವ ಎನ್ ಎಸ್ ಬೋಸರಾಜು - ಕೊಡಗು

ಅಧಿಕೃತ ಮಾಹಿತಿಗಾಗಿ

logoblog

Thanks for reading appointment of Honorable Ministers to hoist the flag at the district headquarters on the Republic Day celebrations

Previous
« Prev Post

No comments:

Post a Comment

If You Have any Doubts, let me Comment Here